September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಳದಂಗಡಿ ಸ. ಪ್ರೌ. ಶಾಲೆ ಮಕ್ಕಳಿಂದ ನಗರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ

ಅಳದಂಗಡಿ: ಗಣರಾಜ್ಯೋತ್ಸವದ ಪ್ರಯುಕ್ತ ಸರಕಾರಿ ಪ್ರೌಢ ಶಾಲೆ ಅಳದಂಗಡಿ ಮಕ್ಕಳಿಂದ ಹಳೆ ವಿದ್ಯಾರ್ಥಿಗಳ ಸಹಕಾರದಲ್ಲಿ, ಮುಖ್ಯೋಪಾಧ್ಯಾಯಿನಿ ಶಾಂತಿ ಸಲ್ದಾನಾ ಹಾಗೂ ವಿಜ್ಞಾನ ಶಿಕ್ಷಕಿ ಲಲಿತ ಹಾಗೂ ದೈಹಿಕ ಶಿಕ್ಷಕ ಶೇಖರ್ ಎನ್ ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸದಾಶಿವ ಶಿರ್ಲಾಲು ಇವರ ಮುಂದಾಳತ್ವದಲ್ಲಿ ಶಾಲೆಯಿಂದ ಕೆದ್ದು ಪರಿಸರ, ಅಳದಂಗಡಿ ದೇವಸ್ಥಾನದ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮ ಹಾಗೂ ನಗರ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿ, ಜಾಥಾ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ಪ್ರಾದ್ವಿ ಚಾಲೆಂಜರ್ಸ್ ನ ಅಭಿಷೇಕ್ ನೀರಲ್ಕೆ , ಅರ್ವ ಎಂಟರ್ಪ್ರೈಸಸ್ ನ ಸುಬ್ರಹ್ಮಣ್ಯ ಆಚಾರ್ಯ ಸಹಕರಿಸಿದರು.

Related posts

ನೆರಿಯ ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ನೋಂದಣಿ ಅಭಿಯಾನಕ್ಕೆ ಚಾಲನೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!