23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ಪಂಚಾಯತ್ ಸಿಬ್ಬಂದಿಗಳಿಂದ ಸದಸ್ಯರಿಗೆ ವಿದಾಯ ಸಮಾರಂಭ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತನಲ್ಲಿ ಪಂಚಾಯತ್ ಅವಧಿಯ ಕೊನೆಯ ಸಾಮಾನ್ಯ ಸಭೆ ನಡೆಯಿತು. ವಿವಿಧ ವಿಷಯಗಳ ಬಗ್ಗೆ ಚರ್ಚಿಸಿ ಸರಕಾರದ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಲಾಯಿತು.

ಈ ಅವಧಿಯ ಕೊನೆಯ ಸಭೆಯಾದ್ದರಿಂದ ಪಂಚಾಯತ್ ಸಿಬ್ಬಂದಿಗಳಿಂದ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ ಎಲ್ಲಾ ಸದಸ್ಯರಿಗೆ ವಿದಾಯ ಹೇಳಿ ಗೌರವಿಸಿದರು.

ಅಧ್ಯಕ್ಷರಾದ ದಿವಾಕರ. ಎಂ., ಉಪಾದ್ಯಕ್ಷೆ ಶ್ರೀಮತಿ ಇಂದಿರಾ ಬಿ, ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್ ಮೋಹಿನಿ, ಸುಭಾಷಿಣಿ ಕೆ, ಹರೀಶ್ ಕುಮಾರ್, ಕುಸುಮ ಎನ್ ಬಂಗೇರ, ಮರೀಟಾ ಪಿಂಟೋ, ವಿಜಯ ಕುಮಾರ್, ಲತೀಫ್ ಪರಿಮ, ಯಶೋದರ ಶೆಟ್ಟಿ, ಪುಷ್ಪಾ, ಶಕುಂತಲ, ಶ್ವೇತಾ ಕೆ, ಅಭಿವೃದ್ಧಿ ಅಧಿಕಾರಿಗಳಾದ ಕುಂಙ ಕೆ, ಸಿಬ್ಬಂದಿಗಳಾದ ಸುಚಿತ್ರಾ ಶಶಿಕಲಾ, ಪ್ರಮೀಳಾ,ರವಿ ಎಚ್, ನಂದಿನಿ ರೈ, ಸುರೇಶ್ ಗೌಡ, ಲಲಿತ,ಮಾನಸ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

Suddi Udaya

ಗುರುವಾಯನಕೆರೆಯ ಸುಬೇದಾರ್ ಏಕನಾಥ ಶೆಟ್ಟಿಯವರಿಗೆ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya
error: Content is protected !!