July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ಪಂಚಾಯತ್ ಸಿಬ್ಬಂದಿಗಳಿಂದ ಸದಸ್ಯರಿಗೆ ವಿದಾಯ ಸಮಾರಂಭ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತನಲ್ಲಿ ಪಂಚಾಯತ್ ಅವಧಿಯ ಕೊನೆಯ ಸಾಮಾನ್ಯ ಸಭೆ ನಡೆಯಿತು. ವಿವಿಧ ವಿಷಯಗಳ ಬಗ್ಗೆ ಚರ್ಚಿಸಿ ಸರಕಾರದ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಲಾಯಿತು.

ಈ ಅವಧಿಯ ಕೊನೆಯ ಸಭೆಯಾದ್ದರಿಂದ ಪಂಚಾಯತ್ ಸಿಬ್ಬಂದಿಗಳಿಂದ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ ಎಲ್ಲಾ ಸದಸ್ಯರಿಗೆ ವಿದಾಯ ಹೇಳಿ ಗೌರವಿಸಿದರು.

ಅಧ್ಯಕ್ಷರಾದ ದಿವಾಕರ. ಎಂ., ಉಪಾದ್ಯಕ್ಷೆ ಶ್ರೀಮತಿ ಇಂದಿರಾ ಬಿ, ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್ ಮೋಹಿನಿ, ಸುಭಾಷಿಣಿ ಕೆ, ಹರೀಶ್ ಕುಮಾರ್, ಕುಸುಮ ಎನ್ ಬಂಗೇರ, ಮರೀಟಾ ಪಿಂಟೋ, ವಿಜಯ ಕುಮಾರ್, ಲತೀಫ್ ಪರಿಮ, ಯಶೋದರ ಶೆಟ್ಟಿ, ಪುಷ್ಪಾ, ಶಕುಂತಲ, ಶ್ವೇತಾ ಕೆ, ಅಭಿವೃದ್ಧಿ ಅಧಿಕಾರಿಗಳಾದ ಕುಂಙ ಕೆ, ಸಿಬ್ಬಂದಿಗಳಾದ ಸುಚಿತ್ರಾ ಶಶಿಕಲಾ, ಪ್ರಮೀಳಾ,ರವಿ ಎಚ್, ನಂದಿನಿ ರೈ, ಸುರೇಶ್ ಗೌಡ, ಲಲಿತ,ಮಾನಸ ಉಪಸ್ಥಿತರಿದ್ದರು.

Related posts

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಕಾರಿಂಜ ವನಶಾಸ್ತಾರ, ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಚಪ್ಪರ ಮೂಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya
error: Content is protected !!