37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

ಬೆಳ್ತಂಗಡಿ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ. 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು, ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಗೌರವ ಅಧ್ಯಕ್ಷ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಕಾರ್ಯಕ್ರಮಕ್ಕೆ ಭಕ್ತಿಯಿಂದ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರಕ್ಷಿತ್ ಶಿವರಾಂ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ಕಾರ್ಯಾಧ್ಯಕ್ಷರಾದ ಮಹಾವೀರ ಜೈನ್, ವ್ಯವಸ್ಥಾಪನಾ ಸಮಿತಿಯ , ಎನ್ ದಿವಾಕರ ಭಂಡಾರಿ, ಲಕ್ಷ್ಮಣ್ ಬಂಗೇರ, ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿಯ ಅಧ್ಯಕ್ಷ ನಾರಾಯಣ ಪೂಜಾರಿ ಈದು, ಕಲಶ ಸಮಿತಿ ಸಂಚಾಲಕರಾದ ಪ್ರಮೋದ್‌ ಕುಲಾಲ್, ಉಪಸ್ಥಿತರಿದ್ದರು.

Related posts

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಉತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವ

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಸಚಿವ ಮಾಂಕಾಳ್ ಎಸ್. ವೈದ್ಯ ಭೇಟಿ

Suddi Udaya
error: Content is protected !!