25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

ಬೆಳ್ತಂಗಡಿ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ. 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು, ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಗೌರವ ಅಧ್ಯಕ್ಷ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಕಾರ್ಯಕ್ರಮಕ್ಕೆ ಭಕ್ತಿಯಿಂದ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರಕ್ಷಿತ್ ಶಿವರಾಂ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ಕಾರ್ಯಾಧ್ಯಕ್ಷರಾದ ಮಹಾವೀರ ಜೈನ್, ವ್ಯವಸ್ಥಾಪನಾ ಸಮಿತಿಯ , ಎನ್ ದಿವಾಕರ ಭಂಡಾರಿ, ಲಕ್ಷ್ಮಣ್ ಬಂಗೇರ, ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿಯ ಅಧ್ಯಕ್ಷ ನಾರಾಯಣ ಪೂಜಾರಿ ಈದು, ಕಲಶ ಸಮಿತಿ ಸಂಚಾಲಕರಾದ ಪ್ರಮೋದ್‌ ಕುಲಾಲ್, ಉಪಸ್ಥಿತರಿದ್ದರು.

Related posts

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya
error: Content is protected !!