25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ : ಎಚ್ಚರಿಕೆ ವಹಿಸುವಂತೆ ಪ.ಪಂ ನಿಂದ ಸೂಚನೆ

ಬೆಳ್ತಂಗಡಿ ಪಟ್ಟಣದ ಹೊರ ವಲಯದ ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ ನಡೆಸಿದ ಘಟನೆ ಫೆ.4 ರಂದು ನಡೆದಿದೆ.

ಹಗಲಿನಲ್ಲಿ ಚಿರತೆ ಓಡಾಡಿದ ಹೆಜ್ಜೆ ಗುರುತು ಪತ್ತೆಯಾಗಿದ್ದು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅಲ್ಲಲ್ಲಿ ಚಿರತೆ ಓಡಾಟ ಮುಂದುವರಿದಿದ್ದು ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ , ಅನಗತ್ಯವಾಗಿ ರಾತ್ರಿ ಮತ್ತು ಹಗಲು ಮನೆಯಿಂದ ಹೊರಗೆ ಬರದ್ದಂತೆ ಮುಂಜಾಗ್ರತಾ ಕ್ರಮವಾಗಿ ಆಟೋ ರಿಕ್ಷಾದಲ್ಲಿ ಮೈಕ್ ಎನೌಸ್ ಮೂಲಕ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸೂಚನೆ ನೀಡಿದೆ.

Related posts

ನಿಡ್ಲೆ ಪ್ರೇರಣ ಸಂಜೀವಿನಿ ಹಾಗೂ ಕಳೆಂಜ ಸಂಜೀವಿನಿ ಒಕ್ಕೂಟದಿಂದ ಸಮಗ್ರ ಕೃಷಿ ಸಮೂಹ ಚಟುವಟಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya
error: Content is protected !!