23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

ಕಳೆಂಜ: ಕಳೆದ 2 ತಿಂಗಳ ಹಿಂದೆ ನಿಧನರಾದ ಶಿಬರಾಜೆ ಕುಕ್ಕಾಜೆಯ ದಿ| ಕುಶಾಲಪ್ಪ ನಾಯ್ಕರ ಮನೆಯ ಹಳೆಯ ಮೇಲ್ಚಾವಣಿಯನ್ನು ತೆಗೆಯುವ ಕೆಲಸ ಪ್ರಾರಂಭಿಸಿದ್ದು, ಈ ಕೆಲಸವನ್ನು ಶೌರ್ಯ ವಿಪತ್ತು ನಿರ್ವಹಣಾ ತಂಡ ಶಿಶಿಲ ಅರಸಿನಮಕ್ಕಿ ಘಟಕದ ಮುಂದಾಳತ್ವದಲ್ಲಿ, ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದ ಸಹಕಾರದೊಂದಿಗೆ, ಊರವರ ಮಾರ್ಗದರ್ಶನದಲ್ಲಿ ದುರಸ್ತಿ ಕಾರ್ಯ ಮಾಡಲಾಯಿತು.

Related posts

ನೆರಿಯ : ಬಾಂದಡ್ಕ ಸೇಸಪ್ಪ ಗೌಡ ರವರ ಮನೆಯ ಹಿಂಭಾಗದ ಗುಡ್ಡ ಕುಸಿತ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

ಶಿಶಿಲದ ಕಪಿಲಾ ನದಿಯಲ್ಲಿ ನಡೆದ ಮತ್ಸ್ಯ ದುರಂತಕ್ಕೆ 30 ವರ್ಷ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

Suddi Udaya
error: Content is protected !!