25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ಪಂಚಾಯತ್ ಸಿಬ್ಬಂದಿಗಳಿಂದ ಸದಸ್ಯರಿಗೆ ವಿದಾಯ ಸಮಾರಂಭ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತನಲ್ಲಿ ಪಂಚಾಯತ್ ಅವಧಿಯ ಕೊನೆಯ ಸಾಮಾನ್ಯ ಸಭೆ ನಡೆಯಿತು. ವಿವಿಧ ವಿಷಯಗಳ ಬಗ್ಗೆ ಚರ್ಚಿಸಿ ಸರಕಾರದ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಲಾಯಿತು.

ಈ ಅವಧಿಯ ಕೊನೆಯ ಸಭೆಯಾದ್ದರಿಂದ ಪಂಚಾಯತ್ ಸಿಬ್ಬಂದಿಗಳಿಂದ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ ಎಲ್ಲಾ ಸದಸ್ಯರಿಗೆ ವಿದಾಯ ಹೇಳಿ ಗೌರವಿಸಿದರು.

ಅಧ್ಯಕ್ಷರಾದ ದಿವಾಕರ. ಎಂ., ಉಪಾದ್ಯಕ್ಷೆ ಶ್ರೀಮತಿ ಇಂದಿರಾ ಬಿ, ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್ ಮೋಹಿನಿ, ಸುಭಾಷಿಣಿ ಕೆ, ಹರೀಶ್ ಕುಮಾರ್, ಕುಸುಮ ಎನ್ ಬಂಗೇರ, ಮರೀಟಾ ಪಿಂಟೋ, ವಿಜಯ ಕುಮಾರ್, ಲತೀಫ್ ಪರಿಮ, ಯಶೋದರ ಶೆಟ್ಟಿ, ಪುಷ್ಪಾ, ಶಕುಂತಲ, ಶ್ವೇತಾ ಕೆ, ಅಭಿವೃದ್ಧಿ ಅಧಿಕಾರಿಗಳಾದ ಕುಂಙ ಕೆ, ಸಿಬ್ಬಂದಿಗಳಾದ ಸುಚಿತ್ರಾ ಶಶಿಕಲಾ, ಪ್ರಮೀಳಾ,ರವಿ ಎಚ್, ನಂದಿನಿ ರೈ, ಸುರೇಶ್ ಗೌಡ, ಲಲಿತ,ಮಾನಸ ಉಪಸ್ಥಿತರಿದ್ದರು.

Related posts

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

Suddi Udaya

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

Suddi Udaya
error: Content is protected !!