September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ಪಂಚಾಯತ್ ಸಿಬ್ಬಂದಿಗಳಿಂದ ಸದಸ್ಯರಿಗೆ ವಿದಾಯ ಸಮಾರಂಭ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತನಲ್ಲಿ ಪಂಚಾಯತ್ ಅವಧಿಯ ಕೊನೆಯ ಸಾಮಾನ್ಯ ಸಭೆ ನಡೆಯಿತು. ವಿವಿಧ ವಿಷಯಗಳ ಬಗ್ಗೆ ಚರ್ಚಿಸಿ ಸರಕಾರದ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಲಾಯಿತು.

ಈ ಅವಧಿಯ ಕೊನೆಯ ಸಭೆಯಾದ್ದರಿಂದ ಪಂಚಾಯತ್ ಸಿಬ್ಬಂದಿಗಳಿಂದ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ ಎಲ್ಲಾ ಸದಸ್ಯರಿಗೆ ವಿದಾಯ ಹೇಳಿ ಗೌರವಿಸಿದರು.

ಅಧ್ಯಕ್ಷರಾದ ದಿವಾಕರ. ಎಂ., ಉಪಾದ್ಯಕ್ಷೆ ಶ್ರೀಮತಿ ಇಂದಿರಾ ಬಿ, ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್ ಮೋಹಿನಿ, ಸುಭಾಷಿಣಿ ಕೆ, ಹರೀಶ್ ಕುಮಾರ್, ಕುಸುಮ ಎನ್ ಬಂಗೇರ, ಮರೀಟಾ ಪಿಂಟೋ, ವಿಜಯ ಕುಮಾರ್, ಲತೀಫ್ ಪರಿಮ, ಯಶೋದರ ಶೆಟ್ಟಿ, ಪುಷ್ಪಾ, ಶಕುಂತಲ, ಶ್ವೇತಾ ಕೆ, ಅಭಿವೃದ್ಧಿ ಅಧಿಕಾರಿಗಳಾದ ಕುಂಙ ಕೆ, ಸಿಬ್ಬಂದಿಗಳಾದ ಸುಚಿತ್ರಾ ಶಶಿಕಲಾ, ಪ್ರಮೀಳಾ,ರವಿ ಎಚ್, ನಂದಿನಿ ರೈ, ಸುರೇಶ್ ಗೌಡ, ಲಲಿತ,ಮಾನಸ ಉಪಸ್ಥಿತರಿದ್ದರು.

Related posts

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ‘ಟ್ಯಾಲೆಂಟ್ ಹ್ಯೂಸ್ 2026’ ಸಂಭ್ರಮ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!