23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

ನಡ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.5ರಂದು ಗ್ರಾ.ಪಂ. ಅಧ್ಯಕ್ಷೆ ಮಂಜುಳಾ ರವರ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಸಮಾಜ ಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿವಾಕರ, ಸದಸ್ಯರಾದ ಎನ್.ಬಿ. ಹರಿಶ್ಚಂದ್ರ, ಎ ವಿಜಯ ಗೌಡ, ಸುಕೇಶ್, ಪ್ರವೀಣ್ ವಿ.ಜೆ., ಜಯ ಶೆಟ್ಟಿ, ಲಲಿತ, ಸುಶೀಲ, ಸುಮಿತ್ರ, ಶಶಿಕಲಾ, ವಿನುತಾ, ಮಮತಾ, ಚಂದ್ರಹಾಸ ಗೌಡ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಕಿರಣ್ ಅನುಪಾಲನ ವರದಿ ವಾಚಿಸಿ, ಸಿಬ್ಬಂದಿ ಭಾರತಿ ಜಮಾಖರ್ಚು ಮಂಡಿಸಿದರು. ಪಂ. ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ ಕೆ. ಸ್ವಾಗತಿಸಿದರು. ಸಿಬ್ಬಂದಿ ಮೀನಾಕ್ಷಿ ನಿರೂಪಿಸಿದರು.

Related posts

ಉಜಿರೆಯಲ್ಲಿ ಎಬಿವಿಪಿ ವತಿಯಿಂದ ಬೃಹತ್ ವಿಜಯ ಯಾತ್ರೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿ: ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
error: Content is protected !!