July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ 2024-2025ನೇ ಸಾಲಿನಲ್ಲಿ ಕಾಯ್ದಿರಿಸಲಾದ ಅನುದಾನದಲ್ಲಿ ರೂ.5.00ಲಕ್ಷ ಮೊತ್ತವನ್ನು ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ವಿದ್ಯಾರ್ಜನೆಗಾಗಿ ಹಾಗೂ ನೂತನ ತರಗತಿ ಕೊಠಡಿಗಳ ನಿರ್ಮಾಣದ ಕಾಮಗಾರಿಯನ್ನು ನಿರ್ವಹಿಸಲು ಅನುವಾಗುವಂತೆ ಬಿಡುಗಡೆ ಮಾಡಲಾಗಿದೆ.

ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಶಾಲಾ ಹಳೆವಿದ್ಯಾರ್ಥಿ ಟ್ರಸ್ಟ್, ಶಾಲಾ ಆಡಳಿತ ಮಂಡಳಿ ಹಾಗೂ ಊರವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya

ಬಂದಾರು : ಪೆರ್ಲ-ಬೈಪಾಡಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya

ಹೊಕ್ಕಾಡಿಗೋಳಿ ಸ. ಉ. ಪ್ರಾ. ಶಾಲೆಗೆ ದಾನಿಗಳಿಂದ ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆಗಳ ವಿತರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya
error: Content is protected !!