23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ 2024-2025ನೇ ಸಾಲಿನಲ್ಲಿ ಕಾಯ್ದಿರಿಸಲಾದ ಅನುದಾನದಲ್ಲಿ ರೂ.5.00ಲಕ್ಷ ಮೊತ್ತವನ್ನು ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ವಿದ್ಯಾರ್ಜನೆಗಾಗಿ ಹಾಗೂ ನೂತನ ತರಗತಿ ಕೊಠಡಿಗಳ ನಿರ್ಮಾಣದ ಕಾಮಗಾರಿಯನ್ನು ನಿರ್ವಹಿಸಲು ಅನುವಾಗುವಂತೆ ಬಿಡುಗಡೆ ಮಾಡಲಾಗಿದೆ.

ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಶಾಲಾ ಹಳೆವಿದ್ಯಾರ್ಥಿ ಟ್ರಸ್ಟ್, ಶಾಲಾ ಆಡಳಿತ ಮಂಡಳಿ ಹಾಗೂ ಊರವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya

ಎಕ್ಸೆಲ್ ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಉಚಿತ ಎಕ್ಸೆಲ್ ಕನೆಕ್ಟ್ ಕ್ಲಾಸ್

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

Suddi Udaya
error: Content is protected !!