July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಜೈಲಿನಿಂದ ಬಿಡುಗಡೆಯಾದ ಬಳಿಕ ಎರಡನೇ ಬಾರಿಗೆ ಫೆ.5 ರಂದು ಹಾಜರಾಗಿದ್ದಾರೆ.

ಬಾಡಿಗೆ ಆಟೋ ರಿಕ್ಷಾದಲ್ಲಿ ಚಿನ್ನಯ್ಯ ಮತ್ತು ಪತ್ನಿ ಮಲ್ಲಿಕಾ ಜೊತೆಯಲ್ಲಿ ಬಂದು ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಮುಂದೆ ಹಾಜರಾಗಿದ್ದಾರೆ.

Related posts

ಉಜಿರೆ ಎಸ್ ಡಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ದಿನ ಆಚರಣೆ

Suddi Udaya

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya

ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿಗೊಂಡ ವೇಣೂರು ಪೊಲೀಸ್ ಠಾಣೆಯ ಜಯಶ್ರೀ

Suddi Udaya

ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya

ಉಜಿರೆ ಎಸ್ ಡಿ ಎಮ್ ಪ. ಪೂ. ಕಾಲೇಜು : ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ

Suddi Udaya
error: Content is protected !!