22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಜೀ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ನಿತಿನ್ ನಬಿನ್ ಜೀ ಅವರನ್ನು ದೆಹಲಿಯಲ್ಲಿ ರಾಜ್ಯಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರೊಂದಿಗೆ ಶಾಸಕ ಹರೀಶ್ ಪೂಂಜ
ಭೇಟಿ ಮಾಡಿ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಮಿತ್ರರಾದ ಶೈಲೆಂದ್ರ ಬೆಲ್ದಾಳೆ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೆಶ್ ಗೌಡ ಜೊತೆಗಿದ್ದರು.

Related posts

ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ: ಮಹಿಳೆ ಸಾವು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya
error: Content is protected !!