23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಜೈಲಿನಿಂದ ಬಿಡುಗಡೆಯಾದ ಬಳಿಕ ಎರಡನೇ ಬಾರಿಗೆ ಫೆ.5 ರಂದು ಹಾಜರಾಗಿದ್ದಾರೆ.

ಬಾಡಿಗೆ ಆಟೋ ರಿಕ್ಷಾದಲ್ಲಿ ಚಿನ್ನಯ್ಯ ಮತ್ತು ಪತ್ನಿ ಮಲ್ಲಿಕಾ ಜೊತೆಯಲ್ಲಿ ಬಂದು ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಮುಂದೆ ಹಾಜರಾಗಿದ್ದಾರೆ.

Related posts

ನ.21 : ವಿದ್ಯುತ್ ನಿಲುಗಡೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ

Suddi Udaya

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ; ಗೋಂದೋಳು ಪೂಜೆ, ದೇವಿ ದರ್ಶನ

Suddi Udaya

ಸ್ನಾತಕೋತ್ತರ ವಿಭಾಗದಲ್ಲಿ ನೈನಾಡಿನ ಚೇತನಾ ರವರಿಗೆ ನಾಲ್ಕು ಚಿನ್ನದ ಪದಕ

Suddi Udaya

ಧರ್ಮಸ್ಥಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Suddi Udaya

ಬಳಂಜ ಶಾಲಾ ಆಟದ ಮೈದಾನ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
error: Content is protected !!