25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಜೈಲಿನಿಂದ ಬಿಡುಗಡೆಯಾದ ಬಳಿಕ ಎರಡನೇ ಬಾರಿಗೆ ಫೆ.5 ರಂದು ಹಾಜರಾಗಿದ್ದಾರೆ.

ಬಾಡಿಗೆ ಆಟೋ ರಿಕ್ಷಾದಲ್ಲಿ ಚಿನ್ನಯ್ಯ ಮತ್ತು ಪತ್ನಿ ಮಲ್ಲಿಕಾ ಜೊತೆಯಲ್ಲಿ ಬಂದು ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಮುಂದೆ ಹಾಜರಾಗಿದ್ದಾರೆ.

Related posts

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ “ಬ್ರಹ್ಮಶ್ರೀ- 2025” ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Suddi Udaya

ಎಸ್.ಡಿ.ಎಂ ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಹೊಸ ಮೈಲಿಗಲ್ಲು

Suddi Udaya
error: Content is protected !!