ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ನಿತಿನ್ ನಬಿನ್ ಜೀ ಅವರನ್ನು ದೆಹಲಿಯಲ್ಲಿ ರಾಜ್ಯಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರೊಂದಿಗೆ ಶಾಸಕ ಹರೀಶ್ ಪೂಂಜ
ಭೇಟಿ ಮಾಡಿ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಮಿತ್ರರಾದ ಶೈಲೆಂದ್ರ ಬೆಲ್ದಾಳೆ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೆಶ್ ಗೌಡ ಜೊತೆಗಿದ್ದರು.











