24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್‌ಡಿಪಿಐ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ (BLA) ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮವು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿಯವರ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಹಾಗೂ ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಅಡ್ಡೂರು ಆಗಮಿಸಿ, (BLA) ಬೂತ್ ಲೆವೆಲ್ ಏಜೆಂಟ್‌ಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಕೋಶಾಧಿಕಾರಿ ಸಾಲಿ ಮದ್ದಡ್ಕ, ಸದಸ್ಯರಾದ ಮುಸ್ತಫಾ ಜಿ.ಕೆ, ಅಶ್ರಫ್ ಕಟ್ಟೆ, ಮೊಹಮ್ಮದ್ ಅಲಿ ಹಾಗೂ ಬೆಳ್ತಂಗಡಿ ಕ್ಷೇತ್ರದ (BLA) ಬೂತ್ ಲೆವೆಲ್ ಏಜೆಂಟ್‌ಗಳು ಭಾಗವಹಿಸಿದ್ದರು.

Related posts

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

Suddi Udaya

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿ ಸಭೆ

Suddi Udaya

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!