23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ-ಧರ್ಮಸ್ಥಳ ದಾರಿ ಮಧ್ಯೆ ಮಹಿಳೆಯೊಬ್ಬರ ಕರಿಮಣಿ ಸರ ಕಳೆದು ಹೋಗಿದೆ

ಬೆಳ್ತಂಗಡಿ : ಲಾಯಿಲ – ಧರ್ಮಸ್ಥಳ ದಾರಿ ಮಧ್ಯೆ ಮಹಿಳೆಯೊಬ್ಬರು 9 ಗ್ರಾಂ ಚಿನ್ನದ ಕರಿಮಣಿ ಸರ ಕಳೆದು ಹೋಗಿರುವುದಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದಾರೆ.

ಲಾಯಿಲ ಸೈಂಟ್ ಮೇರಿಸ್ ಶಾಲಾ ಬಸ್ ನಲ್ಲಿ ಕೆಲಸ ನಿರ್ವಹಣೆ ಮಾಡುತ್ತಿದ್ದ ಧರ್ಮಸ್ಥಳ ಭಾನು ಎಂಬುವರು ಫೆ.4 ರಂದು ಲಾಯಿಲದಿಂದ ಧರ್ಮಸ್ಥಳ ದಾರಿ ಮಧ್ಯೆ ಬಿದ್ದು ಹೋಗಿದ್ದು ಸಿಕ್ಕವರು ಬೆಳ್ತಂಗಡಿ ಠಾಣೆಗೆ ತಂದು ಒಪ್ಪಿಸಿದ್ದಲ್ಲಿ ಸೂಕ್ತ ಬಹುಮಾನ ನೀಡಲಾಗುವುದು ಎಂದಿದ್ದಾರೆ.

Related posts

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!