September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ-ಧರ್ಮಸ್ಥಳ ದಾರಿ ಮಧ್ಯೆ ಮಹಿಳೆಯೊಬ್ಬರ ಕರಿಮಣಿ ಸರ ಕಳೆದು ಹೋಗಿದೆ

ಬೆಳ್ತಂಗಡಿ : ಲಾಯಿಲ – ಧರ್ಮಸ್ಥಳ ದಾರಿ ಮಧ್ಯೆ ಮಹಿಳೆಯೊಬ್ಬರು 9 ಗ್ರಾಂ ಚಿನ್ನದ ಕರಿಮಣಿ ಸರ ಕಳೆದು ಹೋಗಿರುವುದಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದಾರೆ.

ಲಾಯಿಲ ಸೈಂಟ್ ಮೇರಿಸ್ ಶಾಲಾ ಬಸ್ ನಲ್ಲಿ ಕೆಲಸ ನಿರ್ವಹಣೆ ಮಾಡುತ್ತಿದ್ದ ಧರ್ಮಸ್ಥಳ ಭಾನು ಎಂಬುವರು ಫೆ.4 ರಂದು ಲಾಯಿಲದಿಂದ ಧರ್ಮಸ್ಥಳ ದಾರಿ ಮಧ್ಯೆ ಬಿದ್ದು ಹೋಗಿದ್ದು ಸಿಕ್ಕವರು ಬೆಳ್ತಂಗಡಿ ಠಾಣೆಗೆ ತಂದು ಒಪ್ಪಿಸಿದ್ದಲ್ಲಿ ಸೂಕ್ತ ಬಹುಮಾನ ನೀಡಲಾಗುವುದು ಎಂದಿದ್ದಾರೆ.

Related posts

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya
error: Content is protected !!