25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ ಖ್ಯಾತ ವಕೀಲ ಸಿ.ವಿ.ನಾಗೇಶ್

ಬೆಳ್ತಂಗಡಿ : ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ ಸಂಬಂಧ ಧರ್ಮಸ್ಥಳ ಕ್ಷೇತ್ರದ ಪರ ಖ್ಯಾತ ವಕೀಲರಾದ ಸಿ.ವಿ.ನಾಗೇಶ್ ಫೆ.5 ರಂದು ವಾದ ಮಾಡಲು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಸುಳ್ಳು ಸಾಕ್ಷ 215 ರ ಅಡಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್‌.ಟಿ, ಚಿನ್ನಯ್ಯ, ಸೌಜನ್ಯ ಮಾವ ವಿಠಲ್ ಗೌಡ, ಗಿರೀಶ್ ಮಟ್ಟಣ್ಣವರ್,ಸುಜಾತ ಭಟ್ ವಿರುದ್ಧ ವರದಿಯನ್ನು ಸಲ್ಲಿಸಿದ ಬಳಿಕ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಾದ -ಪ್ರತಿವಾದ ನಡೆಯುತ್ತಿದ್ದು. ಈ ಪ್ರಕರಣ ಸಂಬಂಧ ಫೆ.5 ರಂದು (ಇಂದು) ಕೂಡ ವಾದ ನಡೆಯಲಿದೆ‌.

ಬೆಳ್ತಂಗಡಿ ನ್ಯಾಯಾಲಯಕ್ಕೆ ಖ್ಯಾತ ವಕೀಲರಾದ ಸಿ.ವಿ. ನಾಗೇಶ್ ಜೊತೆಯಲ್ಲಿ ವಕೀಲರುಗಳಾದ ರಾಜಶೇಖರ್ ಹಿಲ್ಯಾರ್, ಮಹೇಶ್ ಕಜೆ, ಸುನಿಲ್, ಪ್ರದೀಪ್ ಸೇರಿದಂತೆ 10 ಮಂದಿ ಭಾಗಿಯಾಗಿದ್ದಾರೆ.

Related posts

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಕರ್ನಾಟಕ ದಲಿತ ಚಳುವಳಿಗೆ 50ರ ಸಂಭ್ರಮ: ಎ.28 ಬೆಳ್ತಂಗಡಿಯಲ್ಲಿ 50 ರ ಸಂಭ್ರಮ ಸಮಾವೇಶ- ದಲಿತ ಸಾಂಸ್ಕೃತಿಕ ವೈವಿಧ್ಯ

Suddi Udaya

ನಾವೂರು: ಗೋಳಿದಡಿ ನಿವಾಸಿ ಲೀಲಾವತಿ ನಿಧನ

Suddi Udaya

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!