25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ 2024-2025ನೇ ಸಾಲಿನಲ್ಲಿ ಕಾಯ್ದಿರಿಸಲಾದ ಅನುದಾನದಲ್ಲಿ ರೂ.5.00ಲಕ್ಷ ಮೊತ್ತವನ್ನು ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ವಿದ್ಯಾರ್ಜನೆಗಾಗಿ ಹಾಗೂ ನೂತನ ತರಗತಿ ಕೊಠಡಿಗಳ ನಿರ್ಮಾಣದ ಕಾಮಗಾರಿಯನ್ನು ನಿರ್ವಹಿಸಲು ಅನುವಾಗುವಂತೆ ಬಿಡುಗಡೆ ಮಾಡಲಾಗಿದೆ.

ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಶಾಲಾ ಹಳೆವಿದ್ಯಾರ್ಥಿ ಟ್ರಸ್ಟ್, ಶಾಲಾ ಆಡಳಿತ ಮಂಡಳಿ ಹಾಗೂ ಊರವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಬೆಳಗಾವಿ ಅಧಿವೇಶನ: ಅಧಿಕ ಮಳೆಯಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ: ಪ್ರತಾಪ್ ಸಿಂಹ ನಾಯಕ್

Suddi Udaya

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಉಸ್ಮಾನ್ ಆದಿಲ್ ಕುಮಿಟೆ ವಿಭಾಗದಲ್ಲಿ ಪ್ರಥಮ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಸಿಯಾಳ ಅಭಿಷೇಕ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya
error: Content is protected !!