22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ 2024-2025ನೇ ಸಾಲಿನಲ್ಲಿ ಕಾಯ್ದಿರಿಸಲಾದ ಅನುದಾನದಲ್ಲಿ ರೂ.5.00ಲಕ್ಷ ಮೊತ್ತವನ್ನು ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ವಿದ್ಯಾರ್ಜನೆಗಾಗಿ ಹಾಗೂ ನೂತನ ತರಗತಿ ಕೊಠಡಿಗಳ ನಿರ್ಮಾಣದ ಕಾಮಗಾರಿಯನ್ನು ನಿರ್ವಹಿಸಲು ಅನುವಾಗುವಂತೆ ಬಿಡುಗಡೆ ಮಾಡಲಾಗಿದೆ.

ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಶಾಲಾ ಹಳೆವಿದ್ಯಾರ್ಥಿ ಟ್ರಸ್ಟ್, ಶಾಲಾ ಆಡಳಿತ ಮಂಡಳಿ ಹಾಗೂ ಊರವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಟಿಕೆ ಪ್ರಕರಣ ಆರೋಪಿ ಉಸ್ಮಾನ್ ಗೆ ಜಾಮೀನು ಮಂಜೂರು

Suddi Udaya

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya

ನ್ಯಾಯಾಲಯದ ಆದೇಶ ಉಲ್ಲಂಘನೆ ; ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್..!! ಹಾಜರಾತಿಗೆ ನೋಟೀಸ್ ಜಾರಿ, ತಕ್ಷಣ ವಿಡಿಯೋ ಡಿಲೀಟ್ ಮಾಡಲು ಆದೇಶ; ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ನಡ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ “ ಶಾಲಾ ವಿದ್ಯಾರ್ಥಿ ಸಂಘದ ಪ್ರತಿಜ್ಞಾ ವಿಧಿ ಸ್ವೀಕಾರ” ಸಮಾರಂಭ

Suddi Udaya

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!