ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಜೈಲಿನಿಂದ ಬಿಡುಗಡೆಯಾದ ಬಳಿಕ ಎರಡನೇ ಬಾರಿಗೆ ಫೆ.5 ರಂದು ಹಾಜರಾಗಿದ್ದಾರೆ.

ಬಾಡಿಗೆ ಆಟೋ ರಿಕ್ಷಾದಲ್ಲಿ ಚಿನ್ನಯ್ಯ ಮತ್ತು ಪತ್ನಿ ಮಲ್ಲಿಕಾ ಜೊತೆಯಲ್ಲಿ ಬಂದು ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಮುಂದೆ ಹಾಜರಾಗಿದ್ದಾರೆ.

Related posts

ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ

Suddi Udaya

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್​” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ..ಹಿ.ಪ್ರಾ. ಶಾಲಾ ಸಂಸತ್ತು ರಚನೆ

Suddi Udaya

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya
error: Content is protected !!