23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಜೈಲಿನಿಂದ ಬಿಡುಗಡೆಯಾದ ಬಳಿಕ ಎರಡನೇ ಬಾರಿಗೆ ಫೆ.5 ರಂದು ಹಾಜರಾಗಿದ್ದಾರೆ.

ಬಾಡಿಗೆ ಆಟೋ ರಿಕ್ಷಾದಲ್ಲಿ ಚಿನ್ನಯ್ಯ ಮತ್ತು ಪತ್ನಿ ಮಲ್ಲಿಕಾ ಜೊತೆಯಲ್ಲಿ ಬಂದು ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಮುಂದೆ ಹಾಜರಾಗಿದ್ದಾರೆ.

Related posts

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿ ಸಭೆ

Suddi Udaya

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya
error: Content is protected !!