September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಜೀ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ನಿತಿನ್ ನಬಿನ್ ಜೀ ಅವರನ್ನು ದೆಹಲಿಯಲ್ಲಿ ರಾಜ್ಯಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರೊಂದಿಗೆ ಶಾಸಕ ಹರೀಶ್ ಪೂಂಜ
ಭೇಟಿ ಮಾಡಿ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಮಿತ್ರರಾದ ಶೈಲೆಂದ್ರ ಬೆಲ್ದಾಳೆ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೆಶ್ ಗೌಡ ಜೊತೆಗಿದ್ದರು.

Related posts

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

Suddi Udaya

ಕೃಷಿಕರ ವಿರೋಧಿ, ಪರಿಶಿಷ್ಟ ವರ್ಗ ಕಡೆಗಣಿಸಿದ ಬಜೆಟ್ – ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್

Suddi Udaya

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ಪ್ರತಿಭಾ ಕಲರವ ‘ಕಲಾಬ್ದಿ – 2025’: ‘ವಿಷನ್ 25 -26’ ಬಿಡುಗಡೆಗೊಳಿಸಿದ ಡಿ.ಹರ್ಷೇಂದ್ರ ಕುಮಾ‌ರ್

Suddi Udaya
error: Content is protected !!