July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ವಿದ್ಯಾರ್ಥಿಗಳಾದ ಕಬ್ ವಿಭಾಗದ ವಿಹಾನ್, ಅಹನ್ ಜೈನ್, ದೈವಿಕ್ ರೈ, ಚಿರಾಗ್ ಬುಲ್ ಬುಲ್ ವಿಭಾಗದ ಆದ್ವಿ ಎಲ್ ರೈ, ಯಕ್ಷಿತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆ ಆಯೋಜಿಸಿದ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರೀಯ ಪ್ರಶಸ್ತಿಯಾದ ಗೋಲ್ಡನ್ ಆ್ಯರೋ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.

ಇವರು ದೆಹಲಿಯಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
ಮುಖ್ಯ ಶಿಕ್ಷಕರಾದ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪ್ರಮೀಳಾ ಪೂಜಾರಿ ಮಕ್ಕಳಿಗೆ ತರಬೇತಿಯನ್ನು ನೀಡಿರುತ್ತಾರೆ.

Related posts

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

Suddi Udaya
error: Content is protected !!