28.2 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ವಿದ್ಯಾರ್ಥಿಗಳಾದ ಕಬ್ ವಿಭಾಗದ ವಿಹಾನ್, ಅಹನ್ ಜೈನ್, ದೈವಿಕ್ ರೈ, ಚಿರಾಗ್ ಬುಲ್ ಬುಲ್ ವಿಭಾಗದ ಆದ್ವಿ ಎಲ್ ರೈ, ಯಕ್ಷಿತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆ ಆಯೋಜಿಸಿದ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರೀಯ ಪ್ರಶಸ್ತಿಯಾದ ಗೋಲ್ಡನ್ ಆ್ಯರೋ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.

ಇವರು ದೆಹಲಿಯಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
ಮುಖ್ಯ ಶಿಕ್ಷಕರಾದ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪ್ರಮೀಳಾ ಪೂಜಾರಿ ಮಕ್ಕಳಿಗೆ ತರಬೇತಿಯನ್ನು ನೀಡಿರುತ್ತಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ

Suddi Udaya

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

Suddi Udaya
error: Content is protected !!