September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ-ಧರ್ಮಸ್ಥಳ ದಾರಿ ಮಧ್ಯೆ ಮಹಿಳೆಯೊಬ್ಬರ ಕರಿಮಣಿ ಸರ ಕಳೆದು ಹೋಗಿದೆ

ಬೆಳ್ತಂಗಡಿ : ಲಾಯಿಲ – ಧರ್ಮಸ್ಥಳ ದಾರಿ ಮಧ್ಯೆ ಮಹಿಳೆಯೊಬ್ಬರು 9 ಗ್ರಾಂ ಚಿನ್ನದ ಕರಿಮಣಿ ಸರ ಕಳೆದು ಹೋಗಿರುವುದಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದಾರೆ.

ಲಾಯಿಲ ಸೈಂಟ್ ಮೇರಿಸ್ ಶಾಲಾ ಬಸ್ ನಲ್ಲಿ ಕೆಲಸ ನಿರ್ವಹಣೆ ಮಾಡುತ್ತಿದ್ದ ಧರ್ಮಸ್ಥಳ ಭಾನು ಎಂಬುವರು ಫೆ.4 ರಂದು ಲಾಯಿಲದಿಂದ ಧರ್ಮಸ್ಥಳ ದಾರಿ ಮಧ್ಯೆ ಬಿದ್ದು ಹೋಗಿದ್ದು ಸಿಕ್ಕವರು ಬೆಳ್ತಂಗಡಿ ಠಾಣೆಗೆ ತಂದು ಒಪ್ಪಿಸಿದ್ದಲ್ಲಿ ಸೂಕ್ತ ಬಹುಮಾನ ನೀಡಲಾಗುವುದು ಎಂದಿದ್ದಾರೆ.

Related posts

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya
error: Content is protected !!