September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಾಂಸ್ಕೃತಿಕ ಸಮಿತಿ ಎಸ್ ಡಿ ಎಂ ಯಕ್ಷಗಾನ ಕಲಾಕೇಂದ್ರ ಉಜಿರೆ ಪ್ರಸ್ತುತ ಪಡಿಸುವ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮವು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಮಾಗರ್ದರ್ಶನದಲ್ಲಿ ಫೆ.5ರಂದು ನಡೆಯಿತು.

ಅಧ್ಯಕ್ಷತೆಯನ್ನು ಸಾಂಸ್ಕೃತಿಕ ಮುಖ್ಯಸ್ಥರು ಮತ್ತು ಕನ್ನಡ ಉಪನ್ಯಾಸಕ ಡಾ. ನಾಗಣ್ಣ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮುಂಡಾಜೆ ನಾರಾಯಣ ಶೆಟ್ಟಿ ಮತ್ತು ಮನೋವಿಜ್ಞಾನ ಉಪನ್ಯಾಸಕ ಡಾ.ಸುದೀರ್
ಕೆವಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಯಕ್ಷಗಾನ ಸಂಯೋಜಕರು ಮತ್ತು ಸಂಸ್ಕೃತ ಉಪನ್ಯಾಸಕ ಶ್ರೇಯಸ್ ಪಾಳಂದೆ, ಸಿದ್ಧವನ ಗುರುಕುಲದ ಮುಖ್ಯಪಾಲಕ ಕೇಶವ ನಾಯ್ಕ, ಸಹ ಪಾಲಕ ಸಚಿನ್ ಚಿಕ್ಕೋಡಿ, ವಿದ್ಯಾರ್ಥಿ ಸಂಯೋಜಕ ಅಮೋಘ ಶಂಕರ ಉಪಸ್ಥಿತರಿದ್ದರು.

ಸಹನಾ ನಿರೂಪಿಸಿದರು. ಯಕ್ಷಗುರು ಅರುಣ್ ಕುಮಾರ್ ಧರ್ಮಸ್ಥಳ ಸ್ವಾಗತಿಸಿದರು. ಮನಸ್ವಿ, ಹರ್ಷಿಣಿ, ಯಶ್ಮಿತ, ಪವಿತ್ರ ಪ್ರಾರ್ಥಿಸಿದರು.ಅನನ್ಯ ಶೆಟ್ಟಿ ವಂದಿಸಿದರು.

Related posts

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಹಾಗೂ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 2 ನೇ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನ ಮತ್ತು ಓಣಂ ಆಚರಣೆ

Suddi Udaya
error: Content is protected !!