July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಾಂಸ್ಕೃತಿಕ ಸಮಿತಿ ಎಸ್ ಡಿ ಎಂ ಯಕ್ಷಗಾನ ಕಲಾಕೇಂದ್ರ ಉಜಿರೆ ಪ್ರಸ್ತುತ ಪಡಿಸುವ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮವು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಮಾಗರ್ದರ್ಶನದಲ್ಲಿ ಫೆ.5ರಂದು ನಡೆಯಿತು.

ಅಧ್ಯಕ್ಷತೆಯನ್ನು ಸಾಂಸ್ಕೃತಿಕ ಮುಖ್ಯಸ್ಥರು ಮತ್ತು ಕನ್ನಡ ಉಪನ್ಯಾಸಕ ಡಾ. ನಾಗಣ್ಣ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮುಂಡಾಜೆ ನಾರಾಯಣ ಶೆಟ್ಟಿ ಮತ್ತು ಮನೋವಿಜ್ಞಾನ ಉಪನ್ಯಾಸಕ ಡಾ.ಸುದೀರ್
ಕೆವಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಯಕ್ಷಗಾನ ಸಂಯೋಜಕರು ಮತ್ತು ಸಂಸ್ಕೃತ ಉಪನ್ಯಾಸಕ ಶ್ರೇಯಸ್ ಪಾಳಂದೆ, ಸಿದ್ಧವನ ಗುರುಕುಲದ ಮುಖ್ಯಪಾಲಕ ಕೇಶವ ನಾಯ್ಕ, ಸಹ ಪಾಲಕ ಸಚಿನ್ ಚಿಕ್ಕೋಡಿ, ವಿದ್ಯಾರ್ಥಿ ಸಂಯೋಜಕ ಅಮೋಘ ಶಂಕರ ಉಪಸ್ಥಿತರಿದ್ದರು.

ಸಹನಾ ನಿರೂಪಿಸಿದರು. ಯಕ್ಷಗುರು ಅರುಣ್ ಕುಮಾರ್ ಧರ್ಮಸ್ಥಳ ಸ್ವಾಗತಿಸಿದರು. ಮನಸ್ವಿ, ಹರ್ಷಿಣಿ, ಯಶ್ಮಿತ, ಪವಿತ್ರ ಪ್ರಾರ್ಥಿಸಿದರು.ಅನನ್ಯ ಶೆಟ್ಟಿ ವಂದಿಸಿದರು.

Related posts

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

Suddi Udaya

ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಸುವರ್ಣ ಹೆಗ್ಡೆ ಹೃದಯಾಘಾತದಿಂದ ನಿಧನ

Suddi Udaya

ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಅಳದಂಗಡಿ ಸರಕಾರಿ ಪ್ರೌಢ ಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಜ.3 -4: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ : ಮಾರಿಗುಡಿ ಫ್ರೆಂಡ್ಸ್ ಟ್ರೋಫಿ – 2026

Suddi Udaya
error: Content is protected !!