23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಾಂಸ್ಕೃತಿಕ ಸಮಿತಿ ಎಸ್ ಡಿ ಎಂ ಯಕ್ಷಗಾನ ಕಲಾಕೇಂದ್ರ ಉಜಿರೆ ಪ್ರಸ್ತುತ ಪಡಿಸುವ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮವು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಮಾಗರ್ದರ್ಶನದಲ್ಲಿ ಫೆ.5ರಂದು ನಡೆಯಿತು.

ಅಧ್ಯಕ್ಷತೆಯನ್ನು ಸಾಂಸ್ಕೃತಿಕ ಮುಖ್ಯಸ್ಥರು ಮತ್ತು ಕನ್ನಡ ಉಪನ್ಯಾಸಕ ಡಾ. ನಾಗಣ್ಣ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮುಂಡಾಜೆ ನಾರಾಯಣ ಶೆಟ್ಟಿ ಮತ್ತು ಮನೋವಿಜ್ಞಾನ ಉಪನ್ಯಾಸಕ ಡಾ.ಸುದೀರ್
ಕೆವಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಯಕ್ಷಗಾನ ಸಂಯೋಜಕರು ಮತ್ತು ಸಂಸ್ಕೃತ ಉಪನ್ಯಾಸಕ ಶ್ರೇಯಸ್ ಪಾಳಂದೆ, ಸಿದ್ಧವನ ಗುರುಕುಲದ ಮುಖ್ಯಪಾಲಕ ಕೇಶವ ನಾಯ್ಕ, ಸಹ ಪಾಲಕ ಸಚಿನ್ ಚಿಕ್ಕೋಡಿ, ವಿದ್ಯಾರ್ಥಿ ಸಂಯೋಜಕ ಅಮೋಘ ಶಂಕರ ಉಪಸ್ಥಿತರಿದ್ದರು.

ಸಹನಾ ನಿರೂಪಿಸಿದರು. ಯಕ್ಷಗುರು ಅರುಣ್ ಕುಮಾರ್ ಧರ್ಮಸ್ಥಳ ಸ್ವಾಗತಿಸಿದರು. ಮನಸ್ವಿ, ಹರ್ಷಿಣಿ, ಯಶ್ಮಿತ, ಪವಿತ್ರ ಪ್ರಾರ್ಥಿಸಿದರು.ಅನನ್ಯ ಶೆಟ್ಟಿ ವಂದಿಸಿದರು.

Related posts

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

Suddi Udaya

ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya
error: Content is protected !!