March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ : ಶೌರ್ಯ ಸ್ವಯಂಸೇವಕ ಶೀನಪ್ಪ ನಾಯ್ಕ್ ರಿಗೆ ಸನ್ಮಾನ

ಕಳೆಂಜ ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆಯು ಕಾಯರ್ತಡ್ಕ ಉಮಾಮಹೇಶ್ವರ ದೇವಾಲಯದ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯಲ್ಲಿ ಕಾಡ್ಗಿಚ್ಚು ನಂದಿಸುವಿಕೆ ಹಾಗೂ ಪರಿಸರ ಪೂರಕ ಚಟುವಟಿಕೆಗಳಲ್ಲಿ ಇಲಾಖೆಗೆ ಸಹಕಾರ ನೀಡುತ್ತಿರುವ ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯ ಶೀನಪ್ಪ ನಾಯ್ಕ್ ಮುಚ್ಚಿರಡ್ಕ ಇವರನ್ನು ಗ್ರಾಮ ಅರಣ್ಯ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕಳೆಂಜ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳು, ಕಳೆಂಜ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ರೋಹಿನಿ ಸಿ.ಕೆ ಅಧಿಕಾರ ಸ್ವೀಕಾರ

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya
error: Content is protected !!