September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾರಾವಿ ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶದ ಕಾರ್ಯಾಲಯ ಉದ್ಘಾಟನೆ

ನಾರಾವಿ: ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ.1 ರಿಂದ 9ರವರಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಕಾರ್ಯಾಲಯದ ಉದ್ಘಾಟನೆ ನೆರವೇರಿತು.

ವಿಮಲಾ ಬಾಬು ಶೆಟ್ಟಿ ಅವರು ಬ್ರಹ್ಮಕಲಶದ ಕಾರ್ಯಾಲಯವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೊಟ್ಟು, ಸಮಿತಿ ಕಾರ್ಯಾಧ್ಯಕ್ಷರಾದ ಮಹಾವೀರ ಜೈನ್, ಶ್ರೀನಿವಾಸ ವಾಸುದೇವ ಕಿಣಿ, ಜಗದೀಶ್ ಅಂಚನ್, ಕೃಷ್ಣ ತಂತ್ರಿ , ವಿನಯ್ ಕುಮಾರ್ ಹೆಗಡೆ ಪ್ರಧಾನ ಕಾರ್ಯದರ್ಶಿ, ಆಡಳಿತ ಮಂಡಳಿಯ ಸದಸ್ಯರಾದ ದಿವಾಕರ ಭಂಡಾರಿ, ಜಗದೀಶ್ ಹೆಗ್ಡೆ, ಶಂಕರ ತುಂಬೆ ಗುಡ್ಡೆ, ಲಕ್ಷ್ಮಣ ಮೂಲ್ಯ, ಶ್ರೀಮತಿ ಯಶೋಧ, ಶ್ರೀಮತಿ ರಶ್ಮಿ ಹಾಗೂ ನಿತ್ಯಾನಂದ ಬಲ್ಪಂತಿ, ಡಾ. ಪ್ರಸಾದ್ ಶೆಟ್ಟಿ, ನಾರಾಯಣ ಪೂಜಾರಿ, ಡಾ. ಸೂರ್ಯನಾರಾಯಣ ಭಟ್, ಸತೀಶ್ ಆಚಾರ್ಯ, ರತ್ನಾವತಿ ಹೆಗ್ಡೆ, ಶ್ರೀಮತಿ ವಿನಯ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಹಿಂದೂ ಮಲಯಾಳಿ ಬಂಧುಗಳು ಹಾಗೂ ವಿಷುಕಣಿ ಆಚರಣಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಡಿ.26-27: ಕುದ್ಕೋಳಿಕಟ್ಟೆ ಗರಡಿ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!