July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಾಂಸ್ಕೃತಿಕ ಸಮಿತಿ ಎಸ್ ಡಿ ಎಂ ಯಕ್ಷಗಾನ ಕಲಾಕೇಂದ್ರ ಉಜಿರೆ ಪ್ರಸ್ತುತ ಪಡಿಸುವ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮವು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಮಾಗರ್ದರ್ಶನದಲ್ಲಿ ಫೆ.5ರಂದು ನಡೆಯಿತು.

ಅಧ್ಯಕ್ಷತೆಯನ್ನು ಸಾಂಸ್ಕೃತಿಕ ಮುಖ್ಯಸ್ಥರು ಮತ್ತು ಕನ್ನಡ ಉಪನ್ಯಾಸಕ ಡಾ. ನಾಗಣ್ಣ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮುಂಡಾಜೆ ನಾರಾಯಣ ಶೆಟ್ಟಿ ಮತ್ತು ಮನೋವಿಜ್ಞಾನ ಉಪನ್ಯಾಸಕ ಡಾ.ಸುದೀರ್
ಕೆವಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಯಕ್ಷಗಾನ ಸಂಯೋಜಕರು ಮತ್ತು ಸಂಸ್ಕೃತ ಉಪನ್ಯಾಸಕ ಶ್ರೇಯಸ್ ಪಾಳಂದೆ, ಸಿದ್ಧವನ ಗುರುಕುಲದ ಮುಖ್ಯಪಾಲಕ ಕೇಶವ ನಾಯ್ಕ, ಸಹ ಪಾಲಕ ಸಚಿನ್ ಚಿಕ್ಕೋಡಿ, ವಿದ್ಯಾರ್ಥಿ ಸಂಯೋಜಕ ಅಮೋಘ ಶಂಕರ ಉಪಸ್ಥಿತರಿದ್ದರು.

ಸಹನಾ ನಿರೂಪಿಸಿದರು. ಯಕ್ಷಗುರು ಅರುಣ್ ಕುಮಾರ್ ಧರ್ಮಸ್ಥಳ ಸ್ವಾಗತಿಸಿದರು. ಮನಸ್ವಿ, ಹರ್ಷಿಣಿ, ಯಶ್ಮಿತ, ಪವಿತ್ರ ಪ್ರಾರ್ಥಿಸಿದರು.ಅನನ್ಯ ಶೆಟ್ಟಿ ವಂದಿಸಿದರು.

Related posts

ಎ.30: ಬೆನಕ ಹೆಲ್ತ್ ಸೆಂಟರ್ ನಲ್ಲಿ ರೇಡಿಯೋಲಜಿ ವಿಭಾಗ ಸಿ.ಟಿ. ಸ್ಕ್ಯಾನಿಂಗ್ Siemens Somatom Go Now 32 Slice ಪ್ರಾರಂಭೋತ್ಸವ

Suddi Udaya

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರ – 2026 ದ ಉದ್ಘಾಟನಾ ಸಮಾರಂಭ

Suddi Udaya

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

Suddi Udaya

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೈಬರ್ ಶೀಲ್ಡ್ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!