ಬೆಳ್ತಂಗಡಿ: ಬೇಸಿಗೆಯಲ್ಲಿ ಕಾಡ್ಗಿಚ್ಚು ಉಂಟಾಗುವ ಸಂಭವವಿರುವುದರಿಂದ ಗಡಾಯಿಕಲ್ಲು ಚಾರಣ ಪ್ರವೇಶಕ್ಕೆ ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ.
ಗಡಾಯಿಕಲ್ಲಿನ ಸುತ್ತಮುತ್ತ ಸಾಕಷ್ಟು ಅರಣ್ಯ ಪ್ರದೇಶವಿದ್ದು, ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ನಿಷೇಧ ಮುಂದುವರಿದಿದೆ.
ಬೆಳ್ತಂಗಡಿ: ಬೇಸಿಗೆಯಲ್ಲಿ ಕಾಡ್ಗಿಚ್ಚು ಉಂಟಾಗುವ ಸಂಭವವಿರುವುದರಿಂದ ಗಡಾಯಿಕಲ್ಲು ಚಾರಣ ಪ್ರವೇಶಕ್ಕೆ ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ.
ಗಡಾಯಿಕಲ್ಲಿನ ಸುತ್ತಮುತ್ತ ಸಾಕಷ್ಟು ಅರಣ್ಯ ಪ್ರದೇಶವಿದ್ದು, ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ನಿಷೇಧ ಮುಂದುವರಿದಿದೆ.
