23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಲಿಕ ನಿಷೇಧ

ಬೆಳ್ತಂಗಡಿ: ಬೇಸಿಗೆಯಲ್ಲಿ ಕಾಡ್ಗಿಚ್ಚು ಉಂಟಾಗುವ ಸಂಭವವಿರುವುದರಿಂದ ಗಡಾಯಿಕಲ್ಲು ಚಾರಣ ಪ್ರವೇಶಕ್ಕೆ ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ.

ಗಡಾಯಿಕಲ್ಲಿನ ಸುತ್ತಮುತ್ತ ಸಾಕಷ್ಟು ಅರಣ್ಯ ಪ್ರದೇಶವಿದ್ದು, ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ನಿಷೇಧ ಮುಂದುವರಿದಿದೆ.

Related posts

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!