22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾರಾವಿ ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶದ ಕಾರ್ಯಾಲಯ ಉದ್ಘಾಟನೆ

ನಾರಾವಿ: ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ.1 ರಿಂದ 9ರವರಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಕಾರ್ಯಾಲಯದ ಉದ್ಘಾಟನೆ ನೆರವೇರಿತು.

ವಿಮಲಾ ಬಾಬು ಶೆಟ್ಟಿ ಅವರು ಬ್ರಹ್ಮಕಲಶದ ಕಾರ್ಯಾಲಯವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೊಟ್ಟು, ಸಮಿತಿ ಕಾರ್ಯಾಧ್ಯಕ್ಷರಾದ ಮಹಾವೀರ ಜೈನ್, ಶ್ರೀನಿವಾಸ ವಾಸುದೇವ ಕಿಣಿ, ಜಗದೀಶ್ ಅಂಚನ್, ಕೃಷ್ಣ ತಂತ್ರಿ , ವಿನಯ್ ಕುಮಾರ್ ಹೆಗಡೆ ಪ್ರಧಾನ ಕಾರ್ಯದರ್ಶಿ, ಆಡಳಿತ ಮಂಡಳಿಯ ಸದಸ್ಯರಾದ ದಿವಾಕರ ಭಂಡಾರಿ, ಜಗದೀಶ್ ಹೆಗ್ಡೆ, ಶಂಕರ ತುಂಬೆ ಗುಡ್ಡೆ, ಲಕ್ಷ್ಮಣ ಮೂಲ್ಯ, ಶ್ರೀಮತಿ ಯಶೋಧ, ಶ್ರೀಮತಿ ರಶ್ಮಿ ಹಾಗೂ ನಿತ್ಯಾನಂದ ಬಲ್ಪಂತಿ, ಡಾ. ಪ್ರಸಾದ್ ಶೆಟ್ಟಿ, ನಾರಾಯಣ ಪೂಜಾರಿ, ಡಾ. ಸೂರ್ಯನಾರಾಯಣ ಭಟ್, ಸತೀಶ್ ಆಚಾರ್ಯ, ರತ್ನಾವತಿ ಹೆಗ್ಡೆ, ಶ್ರೀಮತಿ ವಿನಯ ಮತ್ತಿತರರು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

Suddi Udaya

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

Suddi Udaya

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಡಾನ್ಸ್ ರಿಯಾಲಿಟಿ ಶೋ: ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ವಿದ್ಯಾರ್ಥಿನಿ ಕು| ವಂಶಿ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!