September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾರಾವಿ ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶದ ಕಾರ್ಯಾಲಯ ಉದ್ಘಾಟನೆ

ನಾರಾವಿ: ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ.1 ರಿಂದ 9ರವರಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಕಾರ್ಯಾಲಯದ ಉದ್ಘಾಟನೆ ನೆರವೇರಿತು.

ವಿಮಲಾ ಬಾಬು ಶೆಟ್ಟಿ ಅವರು ಬ್ರಹ್ಮಕಲಶದ ಕಾರ್ಯಾಲಯವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೊಟ್ಟು, ಸಮಿತಿ ಕಾರ್ಯಾಧ್ಯಕ್ಷರಾದ ಮಹಾವೀರ ಜೈನ್, ಶ್ರೀನಿವಾಸ ವಾಸುದೇವ ಕಿಣಿ, ಜಗದೀಶ್ ಅಂಚನ್, ಕೃಷ್ಣ ತಂತ್ರಿ , ವಿನಯ್ ಕುಮಾರ್ ಹೆಗಡೆ ಪ್ರಧಾನ ಕಾರ್ಯದರ್ಶಿ, ಆಡಳಿತ ಮಂಡಳಿಯ ಸದಸ್ಯರಾದ ದಿವಾಕರ ಭಂಡಾರಿ, ಜಗದೀಶ್ ಹೆಗ್ಡೆ, ಶಂಕರ ತುಂಬೆ ಗುಡ್ಡೆ, ಲಕ್ಷ್ಮಣ ಮೂಲ್ಯ, ಶ್ರೀಮತಿ ಯಶೋಧ, ಶ್ರೀಮತಿ ರಶ್ಮಿ ಹಾಗೂ ನಿತ್ಯಾನಂದ ಬಲ್ಪಂತಿ, ಡಾ. ಪ್ರಸಾದ್ ಶೆಟ್ಟಿ, ನಾರಾಯಣ ಪೂಜಾರಿ, ಡಾ. ಸೂರ್ಯನಾರಾಯಣ ಭಟ್, ಸತೀಶ್ ಆಚಾರ್ಯ, ರತ್ನಾವತಿ ಹೆಗ್ಡೆ, ಶ್ರೀಮತಿ ವಿನಯ ಮತ್ತಿತರರು ಉಪಸ್ಥಿತರಿದ್ದರು.

Related posts

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

Suddi Udaya

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

Suddi Udaya

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

Suddi Udaya

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!