23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರಿಯಡ್ಕ ಸ.ಕಿ. ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿಯಿಂದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ರಿಗೆ ಸನ್ಮಾನ

ಬೆಳಾಲು : ಬೆಳಾಲು ಗ್ರಾಮ ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ರಜತ ಮಹೋತ್ಸವ ಸಮಿತಿಯ ಪರವಾಗಿ ಶಾಲೆಗೆ ವಿಶೇಷ ಕೊಡುಗೆಯನ್ನು ನೀಡಿ, ಶಾಲಾಭಿವೃದ್ಧಿಗೆ ಶ್ರಮಿಸಿದ ಶಾಲಾ ರಜತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಕೊಡುಗೈ ದಾನಿಗಳಾದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ಇವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಜತಮಹೋತ್ಸವ ಸಮಿತಿಯ ಅಧ್ಯಕ್ಷ ಜಯಣ್ಣ ಮೀನಂದೇಲು, ಪ್ರಧಾನ ಸಂಚಾಲಕರಾದ ವಿದ್ಯಾ ಶ್ರೀನಿವಾಸ್ ಗೌಡ, ಕಾರ್ಯದರ್ಶಿ ಶಾಲಾ ಮುಖ್ಯೋಪಾಧ್ಯಾಯನಿ ವಿಜಯ, ಕಾರ್ಯದರ್ಶಿ ಸಂತೋಷ್ ಮಡಿವಾಳ ಉಪಾಧ್ಯಕ್ಷ ದಿನೇಶ್ ಧರ್ಮದೋಡಿ, ಪದಾಧಿಕಾರಿ ಹರೀಶ್ ಬಾಯ್ತರಡ್ಡ,ಶಾಲಾ ಶಿಕ್ಷಕಿ ಜಯಶ್ರೀ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪ್ರಸಾದ್ ಮಿನಂದೇನು ಉಪಸ್ಥಿತರಿದ್ದರು.

Related posts

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya
error: Content is protected !!