25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.5 ಮತ್ತು 6ರಂದು ಲೋಕಕಲ್ಯಾಣಾರ್ಥವಾಗಿ ಶತಚಂಡಿಕಾಯಾಗ ನಡೆಯುತ್ತಿದ್ದು, ಫೆ.5ರಂದು ಸಂಜೆ ಅರಣಿ ಮರ್ಥನ, ಅಗ್ನಿ ಜನನ, ಕುಂಡ ಸಂಸ್ಕಾರ, ಅಗ್ನಿ ಪ್ರತಿಷ್ಠೆ, ವೇದ ಪಾರಾಯಣ, ಕಲಶಾರಾಧನೆ, ಅಷ್ಟವಧಾನ ಸೇವೆ, ಶ್ರೀ ಕ್ಷೇತ್ರದ ದೇವರಿಗೆ ರಂಗಪೂಜೆ ಜರುಗಿತು.

ಫೆ.6ರಂದು ಬೆಳಿಗ್ಗೆ ಉಷಃಕಾಲ ಪೂಜೆ, ದುರ್ಗಾಯಂತ್ರ ಮಂಡಲ ಪೂಜೆ, ಪೂರ್ವಾಂಗ ಹೋಮ ಪ್ರಯೋಗ, ಚಂಡಿಕಾಹೋಮ, ತರ್ಪಣ, ಬಲಿದಾನ, ಪೂರ್ಣಾಹುತಿ, ಸುವಾಸಿನೀ, ಕುಮಾರಿಕಾ, ದಂಪತಿ ಪೂಜೆ, ಕರ್ಮ ಸಮಾಪ್ತಿ, ಫಲ ಮಂತ್ರಾಕ್ಷತೆ, ಆಶೀರ್ವಚನ, ಶ್ರೀ ದೇವರಿಗೆ ಮಹಾಪೂಜೆ ಜರುಗಲಿದೆ.

Related posts

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

Suddi Udaya

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya

ಸುತ್ತೂರು ಮಠದ ಸ್ವಾಮೀಜಿಯವರಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ: ಮರುಪಾವತಿಸಲು ನಿರಾಕರಣೆ ; ದೂರು ದಾಖಲು

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಅಳದಂಗಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!