22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.5 ಮತ್ತು 6ರಂದು ಲೋಕಕಲ್ಯಾಣಾರ್ಥವಾಗಿ ಶತಚಂಡಿಕಾಯಾಗ ನಡೆಯುತ್ತಿದ್ದು, ಫೆ.5ರಂದು ಸಂಜೆ ಅರಣಿ ಮರ್ಥನ, ಅಗ್ನಿ ಜನನ, ಕುಂಡ ಸಂಸ್ಕಾರ, ಅಗ್ನಿ ಪ್ರತಿಷ್ಠೆ, ವೇದ ಪಾರಾಯಣ, ಕಲಶಾರಾಧನೆ, ಅಷ್ಟವಧಾನ ಸೇವೆ, ಶ್ರೀ ಕ್ಷೇತ್ರದ ದೇವರಿಗೆ ರಂಗಪೂಜೆ ಜರುಗಿತು.

ಫೆ.6ರಂದು ಬೆಳಿಗ್ಗೆ ಉಷಃಕಾಲ ಪೂಜೆ, ದುರ್ಗಾಯಂತ್ರ ಮಂಡಲ ಪೂಜೆ, ಪೂರ್ವಾಂಗ ಹೋಮ ಪ್ರಯೋಗ, ಚಂಡಿಕಾಹೋಮ, ತರ್ಪಣ, ಬಲಿದಾನ, ಪೂರ್ಣಾಹುತಿ, ಸುವಾಸಿನೀ, ಕುಮಾರಿಕಾ, ದಂಪತಿ ಪೂಜೆ, ಕರ್ಮ ಸಮಾಪ್ತಿ, ಫಲ ಮಂತ್ರಾಕ್ಷತೆ, ಆಶೀರ್ವಚನ, ಶ್ರೀ ದೇವರಿಗೆ ಮಹಾಪೂಜೆ ಜರುಗಲಿದೆ.

Related posts

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಸೂಳಬೆಟ್ಟು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya
error: Content is protected !!