September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.5 ಮತ್ತು 6ರಂದು ಲೋಕಕಲ್ಯಾಣಾರ್ಥವಾಗಿ ಶತಚಂಡಿಕಾಯಾಗ ನಡೆಯುತ್ತಿದ್ದು, ಫೆ.5ರಂದು ಸಂಜೆ ಅರಣಿ ಮರ್ಥನ, ಅಗ್ನಿ ಜನನ, ಕುಂಡ ಸಂಸ್ಕಾರ, ಅಗ್ನಿ ಪ್ರತಿಷ್ಠೆ, ವೇದ ಪಾರಾಯಣ, ಕಲಶಾರಾಧನೆ, ಅಷ್ಟವಧಾನ ಸೇವೆ, ಶ್ರೀ ಕ್ಷೇತ್ರದ ದೇವರಿಗೆ ರಂಗಪೂಜೆ ಜರುಗಿತು.

ಫೆ.6ರಂದು ಬೆಳಿಗ್ಗೆ ಉಷಃಕಾಲ ಪೂಜೆ, ದುರ್ಗಾಯಂತ್ರ ಮಂಡಲ ಪೂಜೆ, ಪೂರ್ವಾಂಗ ಹೋಮ ಪ್ರಯೋಗ, ಚಂಡಿಕಾಹೋಮ, ತರ್ಪಣ, ಬಲಿದಾನ, ಪೂರ್ಣಾಹುತಿ, ಸುವಾಸಿನೀ, ಕುಮಾರಿಕಾ, ದಂಪತಿ ಪೂಜೆ, ಕರ್ಮ ಸಮಾಪ್ತಿ, ಫಲ ಮಂತ್ರಾಕ್ಷತೆ, ಆಶೀರ್ವಚನ, ಶ್ರೀ ದೇವರಿಗೆ ಮಹಾಪೂಜೆ ಜರುಗಲಿದೆ.

Related posts

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಪೌರ ಕಾರ್ಮಿಕರಿಗೆ ನ್ಯಾಯಯುತ ವೇತನ, ಪಿ.ಎಫ್., ಇಎಸ್ ಐ ,ಹೆಲ್ತ್ ಕಾರ್ಡ್ ಒದಗಿಸಬೇಕು :ಪೌರ ಕಾರ್ಮಿಕ ಮುಖಂಡ ಎಸ್ .ಪಿ. ಆನಂದ್ ಒತ್ತಾಯ

Suddi Udaya

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

Suddi Udaya

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

Suddi Udaya

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya
error: Content is protected !!