22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.5 ಮತ್ತು 6ರಂದು ಲೋಕಕಲ್ಯಾಣಾರ್ಥವಾಗಿ ಶತಚಂಡಿಕಾಯಾಗ ನಡೆಯುತ್ತಿದ್ದು, ಫೆ.5ರಂದು ಸಂಜೆ ಅರಣಿ ಮರ್ಥನ, ಅಗ್ನಿ ಜನನ, ಕುಂಡ ಸಂಸ್ಕಾರ, ಅಗ್ನಿ ಪ್ರತಿಷ್ಠೆ, ವೇದ ಪಾರಾಯಣ, ಕಲಶಾರಾಧನೆ, ಅಷ್ಟವಧಾನ ಸೇವೆ, ಶ್ರೀ ಕ್ಷೇತ್ರದ ದೇವರಿಗೆ ರಂಗಪೂಜೆ ಜರುಗಿತು.

ಫೆ.6ರಂದು ಬೆಳಿಗ್ಗೆ ಉಷಃಕಾಲ ಪೂಜೆ, ದುರ್ಗಾಯಂತ್ರ ಮಂಡಲ ಪೂಜೆ, ಪೂರ್ವಾಂಗ ಹೋಮ ಪ್ರಯೋಗ, ಚಂಡಿಕಾಹೋಮ, ತರ್ಪಣ, ಬಲಿದಾನ, ಪೂರ್ಣಾಹುತಿ, ಸುವಾಸಿನೀ, ಕುಮಾರಿಕಾ, ದಂಪತಿ ಪೂಜೆ, ಕರ್ಮ ಸಮಾಪ್ತಿ, ಫಲ ಮಂತ್ರಾಕ್ಷತೆ, ಆಶೀರ್ವಚನ, ಶ್ರೀ ದೇವರಿಗೆ ಮಹಾಪೂಜೆ ಜರುಗಲಿದೆ.

Related posts

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ಮೇಲಂತಬೆಟ್ಟು ಕಬ್ಬಿನಹಿತ್ತಿಲು ನಿವಾಸಿ ಪಿ. ವೆಂಕಟರಮಣ ಭಟ್ ನಿಧನ

Suddi Udaya

ಜನಜಾಗೃತಿ ತಾಲೂಕು ವೇದಿಕೆಯ ಪದಾಧಿಕಾರಿಗಳ ಕೋರ್ ಕಮಿಟಿ ಸಭೆ

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya
error: Content is protected !!