
ಬೆಳ್ತಂಗಡಿ: ಇಲ್ಲಿಯ ಮೆಸ್ಕಾಂ ರಸ್ತೆಯ ಭಗೀರಥಿ ಕಂಪೌಂಡ್ ಬಳಿ ಹೈಟೆನ್ಶನ್ ಜಂಪರ್ ತುಂಡಾಗಿ ಬಿದ್ದು ಬೆಂಕಿ ಅವಘಡ ಸಂಭವಿಸಿದ ಘಟನೆ ಫೆ.6 ರಂದು ನಡೆದಿದೆ.

ಸ್ಥಳಕ್ಕೆ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಜಯಾನಂದ ಗೌಡ, ಮೆಸ್ಕಾಂ ಅಧಿಕಾರಿ ಬೆಂಜಮಿನ್ ಬ್ರಾಕ್ಸ್, ಅರಣ್ಯಾಧಿಕಾರಿಗಳು ಹಾಗೂ ಸಾರ್ವಜನಿಕರು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.











