23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಅಧ್ಯಯನ ಪ್ರವಾಸ

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯರಿಗೆ ಫೆ.6 ರಿಂದ ಫೆ.7ರವರೆಗೆ ಎರಡು ದಿನದ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ.

ಸುಮಾರು80 ಜನ ಸದಸ್ಯರನ್ನೊಳಗೊಂಡ ತಂಡ ಅರಕಲಗೂಡು ಪಶು ಆಹಾರ ಘಟಕ, ಬೇಲೂರು, ಹಳೇಬೀಡು, ಮೈಸೂರು ಕೆ.ಎಂ.ಎಫ್. ಘಟಕ, ಅರಮನೆ, ಪ್ರಾಣಿ ಸಂಗ್ರಹಾಲಯ ಭೇಟಿ ನೀಡಲಿದ್ದಾರೆ.

Related posts

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಪುತ್ತೂರು: ಹಿಂದೂ ಕಾರ್ಯಕರ್ತರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಖಾಸಗಿ ಬಸ್ಸು ನೌಕರರ ಸಂಘದವರಿಂದ ಆಯ್ದ ಭಾಗದಲ್ಲಿ ಶ್ರಮದಾನದ ಮೂಲಕ ದುರಸ್ತಿ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

Suddi Udaya

ಕುಂಟಾಲಪಲ್ಕೆ ಶ್ರೀ ಸರಸ್ವತಿ ಭಜನಾ ಮಂಡಳಿಯ ಬೆಳ್ಳಿ ಹಬ್ಬ ಸಂಭ್ರಮ-ಭಜನಾ ಕಮ್ಮಟೋತ್ಸವ

Suddi Udaya
error: Content is protected !!