25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ : ಶೌರ್ಯ ಸ್ವಯಂಸೇವಕ ಶೀನಪ್ಪ ನಾಯ್ಕ್ ರಿಗೆ ಸನ್ಮಾನ

ಕಳೆಂಜ ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆಯು ಕಾಯರ್ತಡ್ಕ ಉಮಾಮಹೇಶ್ವರ ದೇವಾಲಯದ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯಲ್ಲಿ ಕಾಡ್ಗಿಚ್ಚು ನಂದಿಸುವಿಕೆ ಹಾಗೂ ಪರಿಸರ ಪೂರಕ ಚಟುವಟಿಕೆಗಳಲ್ಲಿ ಇಲಾಖೆಗೆ ಸಹಕಾರ ನೀಡುತ್ತಿರುವ ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯ ಶೀನಪ್ಪ ನಾಯ್ಕ್ ಮುಚ್ಚಿರಡ್ಕ ಇವರನ್ನು ಗ್ರಾಮ ಅರಣ್ಯ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕಳೆಂಜ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳು, ಕಳೆಂಜ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

Related posts

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ತಾಲೂಕಿನ 16 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರ್ಕಾರ ಆದೇಶ

Suddi Udaya

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya
error: Content is protected !!