September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಿಲ್ಲೂರು ದರ್ಖಾಸು ನಿವಾಸಿ ರಾಧಾಕೃಷ್ಣ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

ಮಿತ್ತಬಾಗಿಲು: ಇಲ್ಲಿಯ ಕಿಲ್ಲೂರು ದರ್ಖಾಸು ಮನೆ ನಿವಾಸಿ ರಾಧಾಕೃಷ್ಣ ಆಚಾರ್ಯ (45ವ)ರವರು ರಬ್ಬರ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.5ರಂದು ರಾತ್ರಿ ನಡೆದಿದೆ.

ಅವಿವಾಹಿತರಾದ ಇವರು ಮರದ ಕೆಲಸ ಮಾಡುತ್ತಿದ್ದರು. ಕೆಲ ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೃತರು ತಾಯಿ, ಸಹೋದರಿಯರು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುಮಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಚಾರಣೆ: ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪಾದುಕ ಪೂಜೆ

Suddi Udaya

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya

ಕುಂಭಶ್ರೀ ಕಾಲೇಜು ವಿದ್ಯಾರ್ಥಿಗಳ 2K25: ಎಕ್ಸ್‌ಪ್ಲೋರಿಯಾ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಡೆಂಗ್ಯೂ ಜಾಗೃತಿ- ಡಾ. ಕಲಾಮಧು ದಂಪತಿಗಳಿಗೆ ಸನ್ಮಾನ

Suddi Udaya

ವಿದ್ವತ್ ಕಾಲೇಜು: ದ್ವಿತೀಯ ಪಿಯು ವಿದ್ಯಾರ್ಥಿಗಳು, ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya
error: Content is protected !!