32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾರಾವಿ ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶದ ಕಾರ್ಯಾಲಯ ಉದ್ಘಾಟನೆ

ನಾರಾವಿ: ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ.1 ರಿಂದ 9ರವರಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಕಾರ್ಯಾಲಯದ ಉದ್ಘಾಟನೆ ನೆರವೇರಿತು.

ವಿಮಲಾ ಬಾಬು ಶೆಟ್ಟಿ ಅವರು ಬ್ರಹ್ಮಕಲಶದ ಕಾರ್ಯಾಲಯವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೊಟ್ಟು, ಸಮಿತಿ ಕಾರ್ಯಾಧ್ಯಕ್ಷರಾದ ಮಹಾವೀರ ಜೈನ್, ಶ್ರೀನಿವಾಸ ವಾಸುದೇವ ಕಿಣಿ, ಜಗದೀಶ್ ಅಂಚನ್, ಕೃಷ್ಣ ತಂತ್ರಿ , ವಿನಯ್ ಕುಮಾರ್ ಹೆಗಡೆ ಪ್ರಧಾನ ಕಾರ್ಯದರ್ಶಿ, ಆಡಳಿತ ಮಂಡಳಿಯ ಸದಸ್ಯರಾದ ದಿವಾಕರ ಭಂಡಾರಿ, ಜಗದೀಶ್ ಹೆಗ್ಡೆ, ಶಂಕರ ತುಂಬೆ ಗುಡ್ಡೆ, ಲಕ್ಷ್ಮಣ ಮೂಲ್ಯ, ಶ್ರೀಮತಿ ಯಶೋಧ, ಶ್ರೀಮತಿ ರಶ್ಮಿ ಹಾಗೂ ನಿತ್ಯಾನಂದ ಬಲ್ಪಂತಿ, ಡಾ. ಪ್ರಸಾದ್ ಶೆಟ್ಟಿ, ನಾರಾಯಣ ಪೂಜಾರಿ, ಡಾ. ಸೂರ್ಯನಾರಾಯಣ ಭಟ್, ಸತೀಶ್ ಆಚಾರ್ಯ, ರತ್ನಾವತಿ ಹೆಗ್ಡೆ, ಶ್ರೀಮತಿ ವಿನಯ ಮತ್ತಿತರರು ಉಪಸ್ಥಿತರಿದ್ದರು.

Related posts

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ

Suddi Udaya

ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!