July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

ಕೊಕ್ಕಡ: ಅಮೃತ ಗ್ರಾಮ ಪಂಚಾಯತ್ ಕೊಕ್ಕಡ15ನೇ ಹಣಕಾಸು ಯೋಜನೆಯಲ್ಲಿ ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ನಿಕಟ ಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ಉಪಾಧ್ಯಕ್ಷೆ ಪವಿತ್ರ ಕೆ, ಅಭಿವೃದ್ದಿ ಅಧಿಕಾರಿ ಪರಮೇಶ್ವರ್, ಸದಸ್ಯರುಗಳಾದ ಶ್ರೀಮತಿ ವನಜಾಕ್ಷಿ, ವಿಶ್ವನಾಥ ಕಕ್ಕುದೊಲಿ, ಜಗದೀಶ್ ಕೆಂಪಕೋಡಿ, ಲತಾ, ಕಾಂಟ್ರಕ್ಟಾರ್ ರೋಹಿತ್, ಎಂಡೋ ಸೆಂಟರ್ ಸಿಬಂದಿಗಳು ಉಪಸ್ಥಿತರಿದ್ದರು.

Related posts

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಬೈಕ್‌ಗಳ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಪಾಲಡ್ಕ ಗುಂಡಿಜಾಲು ರಸ್ತೆಯಲ್ಲಿ ಕೃತಕ ಕೆರೆ

Suddi Udaya

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya
error: Content is protected !!